B.Y. Raghavendra

ಭರವಸೆಯ ಬೆಳ್ಳಿ ಬೆಳಕು
 
ಕ್ರಿಯಾಶೀಲ ಸಂಸದ-ಶಾಸಕ, ಅಭಿವೃದ್ಧಿಯ ಹರಿಕಾರ, ದೇಶದ ಭವಿಷ್ಯದ ಬೆಳ್ಳಿ ಬೆಳಕು… ಈ ಎಲ್ಲಾ ಮಾತುಗಳಿಗೆ ಅನ್ವರ್ಥಕ ಎನ್ನುವಂತೆ, ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವ ಚೇತನ ಶ್ರೀ ಬೂಕನಕೆರೆ ಯಡಿಯೂರಪ್ಪ ರಾಘವೇಂದ್ರ. ರಾಜ್ಯದ ಜನಪ್ರಿಯ ಮಾಜಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ಸುಪುತ್ರರಾಗಿರುವ ಇವರು ಜನರ ಮಧ್ಯೆ ಬೆಳೆದು-ಅರಳಿ ನಿಂತ ಯುವ ನಾಯಕ. ಬೇರು ಮಟ್ಟದಲ್ಲಿ ಪಕ್ಷದ ಸಂಘಟನೆ ಜತೆಗೆ ಬೆಳಗಿದ ಯುವ ತಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಎ.ಬಿ.ವಿ.ಪಿಯ ಶಿಸ್ತಿನ ಸಿಪಾಯಿ, ಕುವೆಂಪು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಶಿಕಾರಿಪುರ ಪುರಸಭೆಯ ಸದಸ್ಯರಾಗಿ, ಹೀಗೆ ಹಂತ ಹಂತವಾಗಿ ಜನಸೇವೆಯ ಮೆಟ್ಟಿಲುಗಳೆರುತ್ತಾ ಮೂರು ಬಾರಿ ಸಂಸದರಾಗಿ, ಒಂದು ಬಾರಿ ಶಾಸಕರಾಗಿ ಸಮಾಜ ಸೇವೆಯಲ್ಲಿ ಇವರು ತೊಡಗಿದ್ದಾರೆ. 
 
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದ ಮಣ್ಣಿನಲ್ಲಿ ಹತ್ತಾರು ರಾಷ್ಟçನಾಯಕರು ಅರಳಿದ್ದಾರೆ. ಈ ಪೈಕಿ ಶ್ರೇಷ್ಠ ಸಾಧನೆಗೈದವರು ನಮ್ಮ ಹೆಮ್ಮೆಯ  ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರು. ಅವರು ತೋರುತ್ತಿರುವ ಜನ ಸೇವೆಯ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತಾ, ದೇಶದ ಶ್ರೇಷ್ಠ ಸಂಸದೀಯಪಟುವಾಗಿ ಮೂಡುತ್ತಿದ್ದಾರೆ ಶ್ರೀ ಬಿ ವೈ ರಾಘವೇಂದ್ರ. ತಮ್ಮ ಕ್ರಿಯಾಶೀಲತೆ, ಕಾರ್ಯತತ್ಪರತೆ ಹಾಗೂ ನಾಯಕತ್ವ ಗುಣದಿಂದ ಈಗಾಗಲೆ ಪಕ್ಷದ ರಾಷ್ಟ್ರೀಯ ನಾಯಕರ ಗಮನ ಸೆಳೆದಿರುವ ಶ್ರೀ ಬಿ ವೈ ರಾಘವೇಂದ್ರ ನಮ್ಮ ನಾಡಿನ ಹೆಮ್ಮೆಯ ಯುವ ನಾಯಕ.
 
ಚಲನಶೀಲ, ಯುವ ಶಕ್ತಿ, ಚಿಂತನ ಶೀಲ ನಾಯಕ, ಹಾಗೂ ಚೈತನ್ಯ ಶಕ್ತಿಯ ಜನಸೇವಕ ಹೀಗೆ ತ್ರಿವೇಣಿ ಸಂಗಮಗಳ ಸಂಕೇತದಂತಿರುವ ಶ್ರೀ ರಾಘವೇಂದ್ರ, ರಾಜಕೀಯ, ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಇವರು ಸಕ್ರಿಯರಾಗಿದ್ದಾರೆ. ಹಂತ ಹಂತವಾಗಿ ಜನಸೇವೆಯೊಂದಿಗೆ ಲಕ್ಷಾಂತರ ಜನರ ಮನ ಗೆದ್ದಿರುವ ಶ್ರೀ ರಾಘವೇಂದ್ರ ಅವರ ಸಾಧನೆಯ ಸಿಂಹಾವಲೋಕನದ ಝಲಕ್ ಇಲ್ಲಿದೆ. ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ, ನೀರಾವರಿ, ಪ್ರವಾಸೋದ್ಯಮ, ರೈಲ್ವೆ, ವಿಮಾನಯಾನ ಹೀಗೆ ಏನುಂಟು ಏನಿಲ್ಲ? ಕಳೆದ ಒಂದು ದಶಕದ ಅವಧಿಯಲ್ಲಿ, ಜನ ಪ್ರತಿನಿಧಿಯಾಗಿ, ಇವರು ಶಿವಮೊಗ್ಗವನ್ನು ಒಂದು ಮಾದರಿ ಕ್ಷೇತ್ರವಾಗಿ ರೂಪುಗೊಳಿಸಿದ್ದಾರೆ.
 
ನಮ್ಮ ಕನ್ನಡ ಮಣ್ಣಿನಲ್ಲಿ ಅರಳಿ ಈಗ ದೇಶಾದ್ಯಂತ ತಮ್ಮ ಅಭಿವೃದ್ಧಿ ಸುದ್ದಿಗಳ ಮೂಲಕ ಸುದ್ದಿ ಮಾಡುತ್ತಿರುವ ಶ್ರೀ ರಾಘವೇಂದ್ರ ಅವರ ಸಾಧನೆಯ ಸುಂದರ ಪುಟಗಳು ನಿಮಗಾಗಿ ಇಲ್ಲಿವೆ

A visionary statesman

Our proud Member of Parliament B Y Raghavendra stands true testimony to a pro-active statesman. He has spearheaded many developmental projects and proved himself as a youth icon of the country. He is grown as prominent statesman and gained confidence of people cutting across the party line by following footstep of his father and popular, Ex Chief Minister Sri B S Yediyurappa, the son of the soil.

Mr. Raghavendra has also made tremendous effort to organise the BJP from grass-root level. He has emerged as an able mass leader by climbing career ladder through serving in various positions like senate member of Kuvempu University, Shikaripur Town Municipal member, three-time member of Parliament and the member of Legislative Assembly.

Several national leaders have emerged in the soil of Shivamogga, the gateway of Malnad region. Our proud Ex Chief Minister B S Yediyurappa is one among them. Raghavendra is also emerging as a top Parliamentarian and engaged in the path of development like his father. He has already attracted attention of BJP national leaders through his activities and leadership skills. He is the future star in making in the arena of national politics.

BYR is the symbol of good governance, all round development and a trouble shooter for the people of malnad region. He is seen as a power of youth and source of inspiration. He has become active in all social sectors including education, health. Raghavendra has won the hearts of people through his social activities and unfolding here the story of his achievements in all the sectors including education, health, basic infrastructure, irrigation, tourism, railways, civil aviation………. Thus, he has turned Shivamogga into a model Lok Sabha constituency as people’s representative during the last one decade.

Raghavendra has shown that he is a leader ready to carve a niche for himself in politics through blossoming in the soil of Karnataka.

Latest Events

ಪತ್ರಿಕಾ ದಿನಚಾರಣೆ ಕಾರ್ಯಕ್ರಮ

ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕೋದ್ಯಮ ಹಾಗೂ ಸಾಮೂಹ ಸಂವಹನ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ ಇವರ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಚಾರಣೆ ಕಾರ್ಯಕ್ರಮದಲ್ಲಿ...

“ನಮ್ಮ ಶಿವಮೊಗ್ಗ ನಮ್ಮ ಹೆಮ್ಮೆ” ಅಭಿಯಾನ ಕಾರ್ಯಕ್ರಮ

ಸ್ವಾಮಿ ವಿವೇಕಾನಂದ ಪಾರ್ಕ್, ಅಶ್ವಥ್ ನಗರ, ಶಿವಮೊಗ್ಗ, ಜೆಸಿಐ ಶಿವಮೊಗ್ಗ, ವಿವೇಕ್ ಫೌಂಡೇಶನ್, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಪರಿವರ್ತನಾ ಸೇವಾ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ...

ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ -...

ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರ ಭೇಟಿ

ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರನ್ನು ಭೇಟಿ ಮಾಡಿ ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಕೂಡಲೆ...

ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು

ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ನರೆಂದ್ರ ಸಿಂಗ್ ತೋಮರ್...

ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ

ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ ರಾಜ್ಯದ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಕೋರಿ, ನಿಕಟಪೂರ್ವ ಮುಖ್ಯಮಂತ್ರಿ ಶ್ರೀ...

ಶ್ರೀ ಬಸವೇಶ್ವರಸ್ವಾಮಿ ಸಮುದಾಯ ಭವನದ ಗುದ್ದಲಿ ಪೂಜೆ

ಭದ್ರಾವತಿ ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷರಾದ ಮಹೇಶ್ವರಪ್ಪ, ಗ್ರಾ.ಪಂ ಸದಸ್ಯರು...

ಶ್ರೀ ಶನೈಶ್ವರ ದೇವಾಲಯದ ಗರ್ಭಗುಡಿಗೆ ಕವಚ ಸಮರ್ಪಣೆ

ಶಿವಮೊಗ್ಗದ ಶ್ರೀ ಶನೈಶ್ಚರ ದೇವಾಲಯ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಶನೈಶ್ವರ ದೇವಾಲಯದ ಗರ್ಭಗುಡಿಗೆ ಕವಚ ಸಮರ್ಪಣೆ, ಶ್ರೀ ಯುಜು:ಸಂಹಿತಾ ಯಾಗ ಪೂರ್ಣಹುತಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ...

ಬೈಂದೂರು ವಿಧಾನಸಭಾ ಕ್ಷೇತ್ರ- ಕಡಲ ಕೊರೆತದಿಂದ ಹಾನಿ

ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಮತ್ತು ಮರವಂತೆ ಪ್ರದೇಶವನ್ನು ಶಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಅವರೊಂದಿಗೆ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು,...

ಬೈಂದೂರು ವಿಧಾನಸಭಾ ಕ್ಷೇತ್ರದ- ಮೆಸ್ಕಾಂ ಸಬ್ ಸ್ಟೇಷನ್ ಕಾಮಗಾರಿ

ಬೈಂದೂರು ವಿಧಾನಸಭಾ ಕ್ಷೇತ್ರದ ಗೋಳಿಹೊಳೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲೂರು ಮೆಸ್ಕಾಂ ಸಬ್ ಸ್ಟೇಷನ್ ಕಾಮಗಾರಿಯನ್ನು ಶಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಅವರೊಂದಿಗೆ ವೀಕ್ಷಿಸಿ ತ್ವರಿತ ಗತಿಯಲ್ಲಿ ಕೆಲಸವನ್ನು...

ಶಿವಮೊಗ್ಗ ಭೋವಿ-ವಡ್ಡರ ಬೃಹತ್ ಸಮಾವೇಶ ಹಾಗೂ ಭೋವಿ ಭವನವನ್ನು ಶ್ರೀಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾಜದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.

ದಿವ್ಯ ಸಾನಿಧ್ಯವನ್ನು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳು ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠ, ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷರಾದ ಎಸ್. ರವಿ ಕುಮಾರ್, ವಿರೋಧ...

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಹೊಳಲೂರಿನಲ್ಲಿ ಪಂಚಾಯತ್ ರಾಜ್ ದಿವಸ್ 2022 ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಶಾಸಕರಾದ ಶ್ರೀ ಅಶೋಕ್ ನಾಯ್ಕ್, ಜಿಲ್ಲಾಪಂಚಾಯತ್ ಸಿಇಓ ವೈಶಾಲಿ, ಗ್ರಾ. ಪಂ ಅಧ್ಯಕ್ಷರಾದ ನ್ಯಾಮತ್ ಉಲ್ಲಾ ಖಾನ್, ಉಪಾಧ್ಯಕ್ಷರಾದ ನಾಗಮ್ಮ ಮತ್ತಿತರರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಹಾಗೂ ಎಸ್ ಸಿ ಮೋರ್ಚಾ ವತಿಯಿಂದ ಸುವರ್ಣ ಸಹಕಾರ ಭವನದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ. ಆರ್. ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ|| ಬಿ. ಆರ್. ಅಂಬೇಡ್ಕರ್ ಅವರ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ರಾಜ್ಯ ಸರ್ಕಾರದ ಗೃಹಸಚಿವರಾದ ಶ್ರೀ ಆರಗ ಜ್ಞಾನೇಂದ್ರ ಅವರು, ತೀರ್ಥಹಳ್ಳಿ ಮಂಡಲ ಅಧ್ಯಕ್ಷರಾದ ಬಾಳೆಬೈಲು ರಾಘವೇಂದ್ರಎಸ್. ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ವೆಂಕಟೇಶ್, ಜಿಲ್ಲಾಧ್ಯಕ್ಷರು ಶ್ರೀನಿವಾಸ್ ಕಾಸರವಳ್ಳಿ,ಚಂದ್ರಶೇಖರ್,...

ಶಿವಮೊಗ್ಗ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಲಾಯಿತು.

ಶಿವಶರಣೆ ಅಕ್ಕ ಮಹಾದೇವಿ ಅವರ ಜನ್ಮ ಸ್ಥಳಉಡುತಡಿಯಲ್ಲಿ ನಿರ್ಮಾಣವಾಗುತ್ತಿರುವ ಸ್ಮಾರಕ ಕೇಂದ್ರಕ್ಕೆದ ಭೇಟಿ ನೀಡಿ ಬೊಟ್ ನಲ್ಲಿ ವಿಹರಿಸುವ ಸ್ಥಳ, ಜೀವನ ಕಥೆಯ ಗುಹೆ, ಪ್ರತಿಮಾ ಸ್ಥಳ ಹಾಗೂ ಇನ್ನಿತರ ಕಾಮಗಾರಿಯನ್ನು ವೀಕ್ಷಿಸಲಾಯಿತು.

ಸದ್ಗುರು ಶ್ರೀ ಜಗ್ಗಿ ವಾಸುದೇವ ಅವರು ಪ್ರಾರಂಭ ಮಾಡಿರುವ #SaveSoil ಅಭಿಯಾನದಲ್ಲಿ ಭಾಗವಹಿಸಿ, ಇಂದು ಉಡುತಡಿಯಿಂದ ಇಶಾ ಸಂಸ್ಥೆ ಕೊಯಿಮತ್ತೂರಿಗೆ ಕಾಲ್ನಡಿಗೆ ಮೂಲಕ ಹೋಗುತ್ತಿರುವ ಶ್ರೀ ಯಶಸ್ ಅವರಿಗೆ ಶುಭಾಶಯವನ್ನು ತಿಳಿಸಲಾಯಿತು.

ಹರಿಹರಪುರ ಶ್ರೀ ಮಠದ ಮಹಾಕುಂಭಾಭಿಷೇಕದ ಅಂಗವಾಗಿ ಶ್ರೀ ನೂತನ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಪಡೆಯಲಾಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾಗಿ ಕರ್ನಾಟಕದ ದತ್ತಾತ್ರೇಯ ಶ್ರೀ ಹೊಸಬಾಳೆರವರು, ಶ್ರೀ ಮಠದ ಆಡಳಿತ ಅಧಿಕಾರಿ ಶ್ರೀ ಬಿ.ಎಸ್ ರವಿ ಶಂಕರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ...

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.

ಗೃಹ ಸಚಿವರಾದ ಶ್ರೀ ಆರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವಥ್ ನಾರಾಯಣ, ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಬಸವರಾಜ್, ಶ್ರೀ ಲಕ್ಷ್ಮಣ್ ಸವದಿ, ಶಾಸಕರಾದ...

ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಲಾಯಿತು‌.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಉದ್ಘಾಟಿಸಲಾಯಿತು.ಈ ಸಭೆಯಲ್ಲಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಬಿಜೆಪಿ ತಾಲ್ಲೂಕು ಅಧ್ಯಕ್ಷರು ಹಾಗೂ ಜಿಲ್ಲೆಯ ಕಾರ್ಯಕರ್ತರು ಉಪಸ್ಥಿತರಿದ್ದರು

Social Media Connect

 

Media Coverage

Connect me

  • Maithri Nilaya,
    7th Cross, 3rd Phase, 2nd Block, 
    Vinobanagar Shivamogga - 577 201
  • +91 97318 53100