ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೋಗಿಗಳಿಗೆ ತ್ವರಿತ ಸೇವೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೋಗಿಗಳಿಗೆ ತ್ವರಿತ ಸೇವೆಗಳನ್ನು ಕೈಗೊಳ್ಳುವ ಹಾಗೂ ಖಾಲಿ ಹುದ್ದೆಯನ್ನು ಭರ್ತಿ ಮಾಡುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಹರತಾಳು ಹಾಲಪ್ಪನವರು, ಶ್ರೀ ಆರಗ ಜ್ಞಾನೇಂದ್ರ ಅವರು, ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ,ರಾಜ್ಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಷಡಾಕ್ಷರಿ , ಜಿಲ್ಲಾಧಿಕಾರಿ ಶ್ರೀ ಶಿವಕುಮಾರ್ , ವೈದ್ಯಕೀಯ ಶಿಕ್ಷಣ ನಿರ್ದೇಶಕರಾದ ಶ್ರೀ ಗಿರೀಶ್ ಮತ್ತು ದಿವಾಕರ್ ಶೆಟ್ಟಿ ಅವರು ಉಪಸ್ಥಿತರಿದ್ದರು.

Posted by B Y Raghavendra on Monday, 20 April 2020

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೋಗಿಗಳಿಗೆ ತ್ವರಿತ ಸೇವೆಗಳನ್ನು ಕೈಗೊಳ್ಳುವ ಹಾಗೂ ಖಾಲಿ ಹುದ್ದೆಯನ್ನು ಭರ್ತಿ ಮಾಡುವುದರ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಹರತಾಳು ಹಾಲಪ್ಪನವರು, ಶ್ರೀ ಆರಗ ಜ್ಞಾನೇಂದ್ರ ಅವರು, ವಿಧಾನ ಪರಿಷತ್ ಶಾಸಕರಾದ ಶ್ರೀ ಆಯನೂರು ಮಂಜುನಾಥ್ ,ರಾಜ್ಯ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಷಡಾಕ್ಷರಿ , ಜಿಲ್ಲಾಧಿಕಾರಿ ಶ್ರೀ ಶಿವಕುಮಾರ್ , ವೈದ್ಯಕೀಯ ಶಿಕ್ಷಣ ನಿರ್ದೇಶಕರಾದ ಶ್ರೀ ಗಿರೀಶ್ ಮತ್ತು ದಿವಾಕರ್ ಶೆಟ್ಟಿ ಅವರು ಉಪಸ್ಥಿತರಿದ್ದರು.



Leave a Reply