ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನದ ಮುಂದುವರೆದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರೊಂದಿಗೆ ಭಾಗವಹಿಸಿದ ಸಂಸದರು.