ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 17 ರಂದು ಆಗಮಿಸಲಿರುವ ಹಿನ್ನೆಲೆಯಲ್ಲಿ ಭದ್ರಾವತಿಯ ಕ್ಷಿಪ್ರ ಕಾರ್ಯಾಚರಣೆ ಪಡೆ ಘಟಕಕ್ಕೆ ಗುರುತಿಸಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಲಾಯಿತು.