ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಸೇವಾ ಭಾರತಿ, ಕರ್ನಾಟಕ ಮತ್ತು ಪ್ರೇರಣಾ ಎಜುಕೇಶನಲ್ ಟ್ರಸ್ಟ್, ಶಿವಮೊಗ್ಗ ಇವರ ವತಿಯಿಂದ ಕರೋನಾ ವಾರಿಯರ್ಸ್‌ಗಳಿಗೆ ಮತ್ತು ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಿಸಲಾಯಿತು.