ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿಯಾಗಿ ತ್ಯಾವರೆಕೊಪ್ಪದ ಹುಲಿ-ಸಿಂಹ ಸಫಾರಿಗೆ ಸೆಂಟ್ರಲ್‌ ಜೂ ಅಥಾರಿಟಿಯಿಂದ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ವನ್ಯಜೀವಿ ಸಂರಕ್ಷಣಾ ಕೇಂದ್ರ ಸ್ಥಾಪನೆಯ ಪ್ರಸ್ತಾವನೆ ಸಲ್ಲಿಸಲಾಯಿತು.