ಶಿಕಾರಿಪುರ ತಾಲ್ಲೂಕಿನ ಸುಣ್ಣದಕೊಪ್ಪ ಗ್ರಾಮದ ಶ್ರೀ ಶಿದ್ದರಾಮೇಶ್ವರ ದೇವರ ನೂತನ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ ಶ್ರೀ ಶಿವಯೋಗಿ ಶ್ರೀ ಶಿದ್ಧರಾಮೇಶ್ವರ ಜಯಂತೋತ್ಸವದಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಭಾಗವಹಿಸಿದ್ದರು.