ಸಂಸದ ಬಿ.ವೈ. ರಾಘವೇಂದ್ರ ರವರು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿಸಿ ಕೊಳ್ಳಲಾಯಿತು.