ಲೀಡ್ ಬ್ಯಾಂಕ್ ಶಿವಮೊಗ್ಗ ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಿಸಿಸಿ -ಡಿ.ಎಲ್.ಆರ್.ಸಿ ಸಭೆಯಲ್ಲಿ ಭಾಗವಹಿಸಿ, ಕೇಂದ್ರ ಸರ್ಕಾರದ ಯೋಜನೆಯ ಕುರಿತು ಮಾಹಿತಿ ಪಡೆದು, ಜನರಿಗೆ ಈ ಯೋಜನೆಗಳು ತಲುಪುವಂತೆ ಬ್ಯಾಂಕ್ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.