ಭದ್ರಾವತಿ ತಾಲ್ಲೂಕಿನ ಎಮ್ಮೆಹಟ್ಟಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆಯನ್ನು ಸಲ್ಲಿಸಿ, ನೂತನವಾಗಿ ನಿರ್ಮಾಣವಾಗುತ್ತಿರುವ ಶಿಲಾಮಯ ಶ್ರೀ ಈಶ್ವರ ದೇವಸ್ಥಾನದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.