ರಾಣೇಬೆನ್ನೂರು ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಿರುವ ಶ್ರೀ ಹಿರೇಮಠ ಸಮುದಾಯ ಭವನದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಾಯಿತು.

ರಾಣೇಬೆನ್ನೂರು ತಾಲ್ಲೂಕಿನ ಮುದೇನೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಿರುವ ಶ್ರೀ ಹಿರೇಮಠ ಸಮುದಾಯ ಭವನದ ಅಡಿಗಲ್ಲು ಸಮಾರಂಭವನ್ನು ಶಿವಾಚಾರ್ಯ ಮಹಾಸ್ವಾಮೀಜಿ ಅವರು ಹಾಗೂ ಶ್ರೀ ಡಾ|| ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳ ದಿವ್ಯಸಾನಿಧ್ಯದಲ್ಲಿ, ರಾಣೇಬೆನ್ನೂರು ಶಾಸಕರಾದ ಅರುಣಕುಮಾರ್ ಪೂಜಾರ್ ಅವರೊಂದಿಗೆ ನೆರವೇರಿಸಲಾಯಿತು.



Leave a Reply