ಶಿವಮೊಗ್ಗ ಜಿಲ್ಲೆಯ ಬೆಕ್ಕಿನ ಕಲ್ಮಠ ಸಮೀಪದ ತುಂಗಾ ನದಿಯ ಬಳಿ ಸ್ಮಾರ್ಟ್ ಸಿಟಿ ವತಿಯಿಂದ ತುಂಗಾನದಿಗೆ ಅಡ್ಡವಾಗಿ ನಿರ್ಮಾಣಗೊಳ್ಳಬೇಕಿರುವ ಸಣ್ಣ ಅಡ್ಡಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಿಸಲಾಯಿತು‌.