ಶಿವಮೊಗ್ಗದ ಮಂಡೇನಕೊಪ್ಪದಲ್ಲಿ ನೂತನವಾಗಿ ಪ್ರಾರಂಭವಾಗಿರುವ ‘ಸುರಭಿ ಗೋ’ ಶಾಲೆಗೆ ತೆರಳಿ ಗೋಪೂಜೆಯನ್ನು ನೆರವೇರಿಸಲಾಯಿತು.

ನಗರದ ಹೊರವಲಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಲ್ಪನೆಯ ಈ ಗೋಶಾಲೆಯು ಮಲೆನಾಡು ಗಿಡ್ಡ ತಳಿ ಸೇರಿದಂತೆ ದೇಸಿ ಹಸುಗಳ ಆರೈಕೆಯನ್ನು ಮಾಡುತ್ತಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹರಾದ ಶ್ರೀ ಪಟ್ಟಾಭಿರಾಮ್, ಜಿಲ್ಲಾ ಬ್ರಾಹ್ಮಣ ಸಂಘದ ಶ್ರೀ ನಟರಾಜ್ ಭಾಗವತ್, ಶ್ರೀ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.



Leave a Reply