- March 25, 2022
- Posted by: BYadmin
- Category: Latest Events, News & Events
No Comments


ದಿವ್ಯ ಸಾನಿಧ್ಯವನ್ನು ಶ್ರೀ ಹಿಮವತ್ಕೇದಾರ ಶ್ರೀ 1008 ಜಗದ್ಗುರು ಕೇದಾರನಾಥ ರಾಜಗುರುವರ್ಯ ಭೀಮಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರು ಶ್ರೀ ಶಿವಯೋಗಾಶ್ರಮದ ಶ್ರೀ ನಿರಂಜನ ಪ್ರಣವ ಸ್ವರೂಪಿ ಮಹಾತಪಸ್ವಿ ಸಿದ್ಧಲಿಂಗ ಸ್ವಾಮಿಗಳವರು, ಗವಿಮಠದ ಶ್ರೀ ಷ.ಬ್ರ.ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ. ಸಾಲೂರು ಮತ್ತು ಕಡೇನಂದಿಹಳ್ಳಿ ಮಠದ ಶ್ರೀಗಳು ಮತ್ತಿತರರು ಉಪಸ್ಥಿತರಿದ್ದರು.