ಶ್ರೀ ಹುಚ್ಚರಾಯಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಂದ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರಿಗೆ ಬೋಟಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಕವಿರಾಜ್, ಎಸ್. ಐ ಪ್ರಶಾಂತ್ ಪ್ರಮುಖರದ ಶಶಿ,ವೀರಣ್ಣ, ಮಂಜುನಾಥ್ ಹಾಗೂ ಯುವಮೋರ್ಚಾದ ಉತ್ಸಾಹಿ ಕಾರ್ಯಕರ್ತರು ಉಪಸ್ಥಿತರಿದ್ದರು.



Leave a Reply