ಇಂದು ರೈಲು ಸಂಖ್ಯೆ 06223 ಶಿವಮೊಗ್ಗ- ರೇಣಿಗುಂಟ(ತಿರುಪತಿ)- ಚೆನ್ನೈ ವಿಶೇಷ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ನಾರಾಯಣಗೌಡರು, ರೈಲ್ವೇ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.



Leave a Reply