Latest Events

ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕೋದ್ಯಮ ಹಾಗೂ ಸಾಮೂಹ ಸಂವಹನ ವಿಭಾಗ, ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ ಇವರ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಚಾರಣೆ ಕಾರ್ಯಕ್ರಮದಲ್ಲಿ
ಸ್ವಾಮಿ ವಿವೇಕಾನಂದ ಪಾರ್ಕ್, ಅಶ್ವಥ್ ನಗರ, ಶಿವಮೊಗ್ಗ, ಜೆಸಿಐ ಶಿವಮೊಗ್ಗ, ವಿವೇಕ್ ಫೌಂಡೇಶನ್, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ, ಪರಿವರ್ತನಾ ಸೇವಾ ಬಳಗ ವತಿಯಿಂದ ಆಯೋಜಿಸಿದ್ದ ಶಿವಮೊಗ್ಗ
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ -
ಶ್ರೀ ನವನೀತ್ ಕೊಠಾರಿ, ಜಂಟಿ ಕಾರ್ಯದರ್ಶಿಗಳು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಇವರನ್ನು ಭೇಟಿ ಮಾಡಿ ರಾಜ್ಯದ ಕರಾವಳಿಯ ಜಿಲ್ಲೆಗಳ ಮೀನುಗಾರಿಕೆ ಕೇಂದ್ರದಿಂದ ಸೀಮೆಎಣ್ಣೆಯನ್ನು ಕೂಡಲೆ
ಅಡಿಕೆ ಬೆಳೆಯ ಎಲೆಚುಕ್ಕೆ ರೋಗ ಮತ್ತು ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಕುರಿತು ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ನರೆಂದ್ರ ಸಿಂಗ್ ತೋಮರ್
ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ ರಾಜ್ಯದ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಕೋರಿ, ನಿಕಟಪೂರ್ವ ಮುಖ್ಯಮಂತ್ರಿ ಶ್ರೀ
ಭದ್ರಾವತಿ ತಾಲೂಕು ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರಸ್ವಾಮಿ ಸಮುದಾಯ ಭವನದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಸವೇಶ್ವರ ಸೇವಾ ಸಂಘದ ಅಧ್ಯಕ್ಷರಾದ ಮಹೇಶ್ವರಪ್ಪ, ಗ್ರಾ.ಪಂ ಸದಸ್ಯರು
ಶಿವಮೊಗ್ಗದ ಶ್ರೀ ಶನೈಶ್ಚರ ದೇವಾಲಯ ಆವರಣದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಶನೈಶ್ವರ ದೇವಾಲಯದ ಗರ್ಭಗುಡಿಗೆ ಕವಚ ಸಮರ್ಪಣೆ, ಶ್ರೀ ಯುಜು:ಸಂಹಿತಾ ಯಾಗ ಪೂರ್ಣಹುತಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ
ಕಡಲ ಕೊರೆತದಿಂದ ಹಾನಿಗೆ ಒಳಗಾದ ಬೈಂದೂರು ವಿಧಾನಸಭಾ ಕ್ಷೇತ್ರದ ಕಿರಿಮಂಜೇಶ್ವರ ಮತ್ತು ಮರವಂತೆ ಪ್ರದೇಶವನ್ನು ಶಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಅವರೊಂದಿಗೆ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು,
ಬೈಂದೂರು ವಿಧಾನಸಭಾ ಕ್ಷೇತ್ರದ ಗೋಳಿಹೊಳೆ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಎಲ್ಲೂರು ಮೆಸ್ಕಾಂ ಸಬ್ ಸ್ಟೇಷನ್ ಕಾಮಗಾರಿಯನ್ನು ಶಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಅವರೊಂದಿಗೆ ವೀಕ್ಷಿಸಿ ತ್ವರಿತ ಗತಿಯಲ್ಲಿ ಕೆಲಸವನ್ನು